Kannada News: ಹಣಕ್ಕಾಗಿ ಅಡ್ಡ ದಾರಿ ಹಿಡಿದು, ರೆಡ್ ಹ್ಯಾಂಡ್ ಆಗಿ ಹೋಟೆಲ್ ನಲ್ಲಿ ಸಿಕ್ಕಿ ಬಿದ್ದಿದ ನಟಿ ಈಗ ಏನಾಗಿದ್ದಾರೆ ಗೊತ್ತೇ? ಇವೆಲ್ಲ ಎಲ್ಲಿಂದ ಬರ್ತಾರೆ.?

Kannada News: ತೆಲುಗಿನಲ್ಲಿ ವರುಣ್ ಸಂದೇಶ್ (Varun Sandesh) ಅವರ ಜೊತೆಗೆ ಕೊತ್ತ ಬಂಗಾರು ಲೋಕಂ ಚಿತ್ರದಲ್ಲಿ ನಟಿಸಿದ್ದ ಶ್ವೇತಾ ಬಸು ಪ್ರಸಾದ್ (Shwetha Basu Prasad) ಅತ್ಯಂತ ಜನಪ್ರಿಯ ನಟಿಯಾಗಿದ್ದವರು. ಈ ಚಿತ್ರದ ಮೂಲಕ ನಟನೆಗೆ ಎಂಟ್ರಿಕೊಟ್ಟ ಅವರು ಆ ಕಾಲದ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರಾಗಿದ್ದರು. ಕೊತ್ತಾ ಬಂಗಾರು ಲೋಕಂ ಚಿತ್ರವು ಭರ್ಜರಿ ಸೂಪರ್ ಡೂಪರ್ ಹಿಟ್ ಆಗಿ ಶ್ವೇತ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆಯನ್ನು ತಂದುಕೊಟ್ಟಿತು. ಆ ಮೂಲಕ ಅವರನ್ನು ಬಹು ಬೇಡಿಕೆಯ ನಟಿಯಾಗಿ ಗುರುತಿಸಿಕೊಳ್ಳುವಂತೆ ಮಾಡಿತು. ಆದರೆ ದುರಾದೃಷ್ಟವಶಾತ್ ಆನಂತರ ಅವರು ನಟಿಸಿದ ಯಾವುದೇ ಚಿತ್ರಗಳು ಅಷ್ಟೇನೂ ಹೆಸರು ಮಾಡಲಿಲ್ಲ. ಆನಂತರ ಅವರು ಬಹುತೇಕ ಚಿತ್ರರಂಗದಿಂದ ದೂರವೇ ಉಳಿದಿದ್ದರು. ಇದೀಗ ನಟಿ ಶ್ವೇತಾ ಮತ್ತೆ ಸುದ್ದಿಯಲ್ಲಿದ್ದಾರೆ.

ತಮ್ಮ ನಟನಾ ವೃತ್ತಿಯಲ್ಲಿ ಅವರು ಸಾಕಷ್ಟು ಏರಿಳಿತಗಳನ್ನು ಕಂಡಿದ್ದಾರೆ ಎಂದು ಹೇಳಬಹುದು. ಬಾಲಿವುಡ್ ಗೆ ಹಾರಿದ ಶ್ವೇತ ಅಲ್ಲಿ ವೆಬ್ ಸೀರೀಸ್ ಗಳನ್ನು ಕೂಡ ನಟಿಸುವ ಪ್ರಯತ್ನ ಮಾಡಿದರು. ಆದರೆ ಅಲ್ಲೂ ಕೂಡ ಅವರ ಲೆಕ್ಕಚಾರ ಯಶಸ್ಸನ್ನು ನೀಡದೆ ವೆಬ್ ಸೀರೀಸ್ ನಲ್ಲೂ ಕೂಡ ಅವರು ಅಂದುಕೊಂಡ ಗೆಲವು ಕಾಣಲಾಗಲಿಲ್ಲ. ಸದ್ಯ ಅವರು ತೆಲುಗು ಚಿತ್ರರಂಗದಿಂದ ಸಂಪೂರ್ಣವಾಗಿ ದೂರ ಉಳಿದಿದ್ದಾರೆ. ಹಿಂದಿ ವೆಬ್ ಸೀರೀಸ್ ಮತ್ತು ಸಿನಿಮಾಗಳ ಕಡೆಗೆ ಅವರು ಹೆಚ್ಚಿನ ಗಮನ ಹರಿಸಿದ್ದಾರೆ. ಅಲ್ಲದೆ ಸೋಶಿಯಲ್ ಮೀಡಿಯಾದಿಂದ ದೂರವೇ ಉಳಿದಿದ್ದ ನಟಿ ಶ್ವೇತ ಏಕಾಏಕಿ ಸೋಶಿಯಲ್ ಮೀಡಿಯಾಗೆ ಎಂಟ್ರಿ ಕೊಟ್ಟಿದ್ದು, ತಮ್ಮ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೋಗಳು ಸಖತ್ ವೈರಲ್ ಆಗಿವೆ. ಇದನ್ನು ಓದಿ..Kannada News: ತಮಿಳಿನಿಂದ ನಟಿಯನ್ನು ಕರೆತಂದ ವಿಜಯ್ ರಾಜಕುಮಾರ್: ಮುಂದಿನ ಅಪ್ಪು ಗೆ ಜೋಡಿಯಾದ ಅಪ್ಸರೆ ಯಾರು ಗೊತ್ತೇ??

kannada news shwetha basu prasad | Kannada News: ಹಣಕ್ಕಾಗಿ ಅಡ್ಡ ದಾರಿ ಹಿಡಿದು, ರೆಡ್ ಹ್ಯಾಂಡ್ ಆಗಿ ಹೋಟೆಲ್ ನಲ್ಲಿ ಸಿಕ್ಕಿ ಬಿದ್ದಿದ ನಟಿ ಈಗ ಏನಾಗಿದ್ದಾರೆ ಗೊತ್ತೇ? ಇವೆಲ್ಲ ಎಲ್ಲಿಂದ ಬರ್ತಾರೆ.?
Kannada News: ಹಣಕ್ಕಾಗಿ ಅಡ್ಡ ದಾರಿ ಹಿಡಿದು, ರೆಡ್ ಹ್ಯಾಂಡ್ ಆಗಿ ಹೋಟೆಲ್ ನಲ್ಲಿ ಸಿಕ್ಕಿ ಬಿದ್ದಿದ ನಟಿ ಈಗ ಏನಾಗಿದ್ದಾರೆ ಗೊತ್ತೇ? ಇವೆಲ್ಲ ಎಲ್ಲಿಂದ ಬರ್ತಾರೆ.? 2

ಶ್ವೇತಾ ಬಸು ಪ್ರಸಾದ್ ಅವರು ಇತ್ತೀಚಿಗಷ್ಟೇ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರ ಸ್ನೇಹಿತರು, ಕುಟುಂಬದವರು ಎಲ್ಲರೂ ಸೇರಿದ್ದಾರೆ. ಅತ್ಯಂತ ಸಂಭ್ರಮದಿಂದ ತಮ್ಮ ಹುಟ್ಟು ಹಬ್ಬದಲ್ಲಿ ಅವರು ಭಾಗಿಯಾಗಿದ್ದಾರೆ. ಈ ಖುಷಿಯ ಕ್ಷಣಗಳ ಫೋಟೋಗಳನ್ನು ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆದರೆ ಸದ್ಯ ಈ ಫೋಟೋಗಳು ನೆಟ್ಟಿಗರ ಗಮನ ಸೆಳೆದಿದ್ದು, ಚರ್ಚೆಗೆ ಕಾರಣವಾಗಿದೆ. ಅತ್ಯಂತ ಸೌಂದರ್ಯವತಿಯಾಗಿ ಎಲ್ಲರ ಗಮನ ಸೆಳೆದಿದ್ದ ಶ್ವೇತಾ ಅವರು ತಮ್ಮ ಚಾರ್ಮ್ ಕಳೆದುಕೊಂಡು ತುಂಬಾ ತೆಳ್ಳಗಾಗಿದ್ದಾರೆ. ಹೀಗಾಗಿ ಈ ಮೊದಲು ಶ್ವೇತ ಹೇಗಿದ್ದರೂ, ಈ ರೀತಿಯ ಬದಲಾವಣೆ ಯಾಕೆ ಎನ್ನುವ ರೀತಿಯ ಪ್ರಶ್ನೆಗಳು ಕೇಳಿ ಬರುತ್ತಿದೆ. ಸದ್ಯ ಈ ಫೋಟೋಗಳು ಚರ್ಚೆಯಲ್ಲಿದ್ದು ನೆಟ್ಟಿಗರು ಇದರ ಬಗ್ಗೆ ಮಾತನಾಡುತ್ತಿದ್ದಾರೆ. ಇದನ್ನು ಓದಿ..Kannada News: ಇತ್ತೀಚಿಗೆ ಬಾರಿ ಸದ್ದು ಮಾಡುತ್ತಿರುವ ಶ್ರೀ ರಸ್ತು ಶುಭಮಸ್ತು ವಿಲ್ಲನ್ ಶಾರ್ವರಿ ಯಾರು ಗೊತ್ತೇ?? ಇವರ ಬ್ಯಾಕ್ ಗ್ರೌಂಡ್ ಗೊತ್ತೇ??

Comments are closed.